12.04.2006
ಕನ್ನಡಸಾಹಿತ್ಯಡಾಟ್ಕಾಂ ಮನವಿ: ವಿವಿಧ ಕ್ಷೇತ್ರಗಳಲ್ಲಿ ಸಂಚಲನ
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು.ಆರ್.ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ.ಎನ್.ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,
೫.ಜಯಂತ್ ಕಾಯ್ಕಿಣಿ, ಕಥೆಗಾರರು
೬.ಚಿರಂಜೀವಿ ಸಿಂಗ್ IAS,ನಿವೃತ್ತ ಮುಖ್ಯಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
೭.ಮನು ಚಕ್ರವರ್ತಿ ಎನ್ ,ಪ್ರಾಧ್ಯಾಪಕರು,ಎನ್ಎಂಕೆಆರ್ವಿ ಕಾಲೇಜು
೮.ಎ ಎನ್ ಪ್ರಸನ್ನ, ರಂಗಕರ್ಮಿಗಳು
೯.ಸರ್ವಮಂಗಳ, ಅನುವಾದಕಿ
೧೦.ನಾಗರಾಜ ವಸ್ತಾರೆ,ಬರಹಗಾರರು
೧೧.ರಘುನಂದನ,ರಂಗ ನಿರ್ದೇಶಕರು
೧೨.ವಿವೇಕ ಶಾನಭಾಗ, ಕಥೆಗಾರರು, ಸಂಪಾದಕರು-'ದೇಶಕಾಲ'ಸಾಹಿತ್ಯಿಕ ಪತ್ರಿಕೆ
೧೩.ವಿಜಯ್ ಭಾರಧ್ವಾಜ್ ,ಕ್ರಿಕೆಟ್ ತಾರೆ
೧೪.ವಸುಧೇಂದ್ರ, ಬರಹಗಾರರು,'ಛಂದ' ಪುಸ್ತಕ ಪ್ರಕಾಶನ
೧೫.ಬಾ ಕಿ ನ ,ಸಂಪಾದಕರು, ಗಾಂಧಿ ಬಜಾರ್ ಪತ್ರಿಕೆ
೧೬.ಪವಿತ್ರ ಲೋಕೇಶ್,ಹಿರಿ-ಕಿರು ತೆರೆ ಕಲಾವಿದೆ
೧೭.ರೇಖಾ ದಾಸ್, ಹಿರಿ-ಕಿರು ತೆರೆ ಕಲಾವಿದೆ
೧೮.ಕೆ ಎಸ್ ಎಲ್ ಸ್ವಾಮಿ(ರವೀ),ಚಲನಚಿತ್ರ ನಿರ್ದೇಶಕರು
೧೯.ಕುಲಶೇಖರಿ, ಬರಹಗಾ(ರ)ರ್ತಿ
೨೦.ಎಸ್ ಶೆಟ್ಟರ್, ಇತಿಹಾಸಕಾರರು
೨೧.ಪದ್ಮರಾಜ ದಂಡಾವತೆ,ಸಹ ಸಂಪಾದಕರು, ಪ್ರಜಾವಾಣಿ
೨೨.ಕೆ ಸುಚೇಂದ್ರ ಪ್ರಸಾದ್, ಕಿರು-ಹಿರಿ ತೆರೆ ಕಲಾವಿದರು
೨೩.ಮಾನಸ ನಯನ, ಸಂಗೀತಗಾರರು
೨೪.ಗಣೇಶ್, ರಂಗತಜ್ಞರು
೨೫. ಎಸ್ ಕೆ ಶ್ಯಾಮಸುಂದರ್, ಸಂಪಾದಕರು, ದಟ್ಸ್ಕನ್ನಡಡಾಟ್ಕಾಂ
೨೬.ಸಚ್ಛಿದಾನಂದ ಹೆಗ್ಗಡೆ ಬರಹಗಾರರು
೨೭.ಕೆ ಆರ್ ಚಂದ್ರಶೇಖರ್, ಹಿರಿಯ ವ್ಯವಸ್ಥಾಪಕರು, ಐ ಟಿ ಸಂಸ್ಥೆ('ನೂರೆಂಟು ಸುಳ್ಳು'-ಬ್ಲಾಗಕರ್ತರು)
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
(ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ. ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರು...
-
ನಡು ಮಧ್ಯಾಹ್ನದಲ್ಲೂ ಆವರಿಸುವ ದಟ್ಟ ಮಂಜು. ಅದು ಮಂಜೋ, ಪ್ಲಾಸ್ಟಿಕ್ಕಿನ ಹೊಗೆಯೋ, ಹೊತ್ತಗೆ ಸುಟ್ಟುಹೋದ ಕಮಟು ಪರಿಮಳವೋ ಅರಿಯದೆ ಮನ, ಮಲಿನ ಖೋಡಿ . ಕಸದ ಹೊಳೆಯಲಿ ಹಾಯಿದ...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
Kannadasaahithya.com supporter’s group No.1855, 6th A Main, 2nd Stage,D Block, Rajajinagar, Bangalore-10 kannadasaahithya@yahoogroups.com ph...
-
ಬರಹ: ಕಿರಣ್ ಎಂ ನಿರ್ವಾಹಕರು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಬೆಂಗಳೂರು ಈ ಶಿಬಿರದ ಮಾಸ್ಟರ್ ಪ್ಲಾನ್ ಎರಡು ತಿಂಗಳು ಹಳೆಯದ್ದು. ಬೆಂಗಳೂರಿನ ಧಾವಂತದಲ್ಲಿ ನಮ್ಮನ್ನೆ...
No comments:
Post a Comment