12.04.2006
ಕನ್ನಡಸಾಹಿತ್ಯಡಾಟ್ಕಾಂ ಮನವಿ: ವಿವಿಧ ಕ್ಷೇತ್ರಗಳಲ್ಲಿ ಸಂಚಲನ
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು.ಆರ್.ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ.ಎನ್.ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,
೫.ಜಯಂತ್ ಕಾಯ್ಕಿಣಿ, ಕಥೆಗಾರರು
೬.ಚಿರಂಜೀವಿ ಸಿಂಗ್ IAS,ನಿವೃತ್ತ ಮುಖ್ಯಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
೭.ಮನು ಚಕ್ರವರ್ತಿ ಎನ್ ,ಪ್ರಾಧ್ಯಾಪಕರು,ಎನ್ಎಂಕೆಆರ್ವಿ ಕಾಲೇಜು
೮.ಎ ಎನ್ ಪ್ರಸನ್ನ, ರಂಗಕರ್ಮಿಗಳು
೯.ಸರ್ವಮಂಗಳ, ಅನುವಾದಕಿ
೧೦.ನಾಗರಾಜ ವಸ್ತಾರೆ,ಬರಹಗಾರರು
೧೧.ರಘುನಂದನ,ರಂಗ ನಿರ್ದೇಶಕರು
೧೨.ವಿವೇಕ ಶಾನಭಾಗ, ಕಥೆಗಾರರು, ಸಂಪಾದಕರು-'ದೇಶಕಾಲ'ಸಾಹಿತ್ಯಿಕ ಪತ್ರಿಕೆ
೧೩.ವಿಜಯ್ ಭಾರಧ್ವಾಜ್ ,ಕ್ರಿಕೆಟ್ ತಾರೆ
೧೪.ವಸುಧೇಂದ್ರ, ಬರಹಗಾರರು,'ಛಂದ' ಪುಸ್ತಕ ಪ್ರಕಾಶನ
೧೫.ಬಾ ಕಿ ನ ,ಸಂಪಾದಕರು, ಗಾಂಧಿ ಬಜಾರ್ ಪತ್ರಿಕೆ
೧೬.ಪವಿತ್ರ ಲೋಕೇಶ್,ಹಿರಿ-ಕಿರು ತೆರೆ ಕಲಾವಿದೆ
೧೭.ರೇಖಾ ದಾಸ್, ಹಿರಿ-ಕಿರು ತೆರೆ ಕಲಾವಿದೆ
೧೮.ಕೆ ಎಸ್ ಎಲ್ ಸ್ವಾಮಿ(ರವೀ),ಚಲನಚಿತ್ರ ನಿರ್ದೇಶಕರು
೧೯.ಕುಲಶೇಖರಿ, ಬರಹಗಾ(ರ)ರ್ತಿ
೨೦.ಎಸ್ ಶೆಟ್ಟರ್, ಇತಿಹಾಸಕಾರರು
೨೧.ಪದ್ಮರಾಜ ದಂಡಾವತೆ,ಸಹ ಸಂಪಾದಕರು, ಪ್ರಜಾವಾಣಿ
೨೨.ಕೆ ಸುಚೇಂದ್ರ ಪ್ರಸಾದ್, ಕಿರು-ಹಿರಿ ತೆರೆ ಕಲಾವಿದರು
೨೩.ಮಾನಸ ನಯನ, ಸಂಗೀತಗಾರರು
೨೪.ಗಣೇಶ್, ರಂಗತಜ್ಞರು
೨೫. ಎಸ್ ಕೆ ಶ್ಯಾಮಸುಂದರ್, ಸಂಪಾದಕರು, ದಟ್ಸ್ಕನ್ನಡಡಾಟ್ಕಾಂ
೨೬.ಸಚ್ಛಿದಾನಂದ ಹೆಗ್ಗಡೆ ಬರಹಗಾರರು
೨೭.ಕೆ ಆರ್ ಚಂದ್ರಶೇಖರ್, ಹಿರಿಯ ವ್ಯವಸ್ಥಾಪಕರು, ಐ ಟಿ ಸಂಸ್ಥೆ('ನೂರೆಂಟು ಸುಳ್ಳು'-ಬ್ಲಾಗಕರ್ತರು)
ಜನಪ್ರಿಯ ಲೇಖನಗಳು
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
ಟಿವಿ ವಾಹಿನಿಗಳ ಅಬ್ಬರ ಮತ್ತು ಸರ್ಕಾರಿ ರೇಡಿಯೊ ವಾಹಿನಿಗಳ ಏಕತಾನತೆಯ ಕಾರ್ಯಕ್ರಮಗಳನ್ನು ಕೇಳಿ ಬೇಸತ್ತು ರೇಡಿಯೊವನ್ನು ಮೂಲೆಗೆಸೆದಿದ್ದ ಜನರನ್ನು ಮತ್ತೆ ರೇಡಿಯೋದೆಡೆಗೆ...
-
ಕನ್ನಡಸಾಹಿತ್ಯ.ಕಾಂ ಸಾಮೂಹಿಕ ಚಟುವಟಿಕೆಯಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ನೆಡೆದ ಸಂಪೂರ್ಣ ಮತ್ತು ಪದಪರೀಕ್ಷಕ ಬಿಡುಗಡೆ ಸಮಾರಂಭ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದಲ್...
-
ಪುಸ್ತಕಗಳು ನಿಮ್ಮ ಮನೆಯಂಗಳಕ್ಕೆ...ಮನದಂಗಳಕ್ಕೆ. ಅತ್ತು ಹಗುರಾಗಲು ಹೆಗಲಿನಾಸರೆಯಿಲ್ಲ ನಕ್ಕು ಸಂಭ್ರಮಿಸಲು ಸಾವಿನನುಮತಿಯಿಲ್ಲ ಎಂದು ಬರೆಯುವ ವಿಕ್ರಮ ಹತ್ವಾರ್ ಮೊದಲ ...
-
ಲೇಖಕರು: ಎಚ್ ಎಸ್ ಪ್ರಭಾಕರ್ ಕೃಪೆ: ಸಂಯುಕ್ತ ಕರ್ನಾಟಕ ಹಾಸನ, ಜೆ.ಡಿ.ಎಸ್. ಭದ್ರಕೋಟೆಯಾಗಿದ್ದರೂ ಮುಂಬರುವ ಸಂಸತ್ ಚುನಾವಣೆಗಳಲ್ಲಿ ಸ್ವಲ್ಪ ಸಂಘಟಿತ ಶ್ರಮ ಹಾಕಿದ್ದರ...
-
ಲೇಖಕರು: ಎಚ್.ಎಸ್. ಪ್ರಭಾಕರ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ನಿಧನರಾದ ಪ್ರಯುಕ್ತ ಸರ್ಕಾರ ಜ.೨೮ ರಿಂದ ಫೆ.೩ ರವರೆಗೆ ಒಂದು ವಾರ ಶೋಕಾಚರಣೆ ಪ್ರಕಟಿಸಿದ್ದು ಸರಿ...
No comments:
Post a Comment