8.01.2006
ಕನ್ನಡ ಸಾಹಿತ್ಯ.ಕಾನ ಕಾರ್ಯಕ್ರಮದ ಆಹ್ವಾನ ಪತ್ರಿಕೆ
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಶೇಷಾದ್ರಿಪುರಂ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಚರಿಸುತ್ತಿರುವ ಕನ್ನಡಸಾಹಿತ್ಯ.ಕಾಂ ನ ಐದನೇ ವಾರ್ಷಿಕೋತ್ಸವ, ಸಂಪೂರ್ಣ CMS ಮತ್ತು ಕನ್ನಡ ಪದ ಪರೀಕ್ಷಕ ತಂತ್ರಾಂಶಗಳ ಬಿಡುಗಡೆ ಸಮಾರಂಭಕ್ಕೆ ತಮ್ಮನ್ನು ಪ್ರೀತಿಯಿಂದ ಆಹ್ವಾನಿಸುತ್ತದೆ.
ಸಮಾರಂಭದ ವಿವರಗಳು
ದಿನಾಂಕ: ಆಗಸ್ಟ್ ೬, ೨೦೦೬
ಸಮಯ: ಬೆಳಿಗ್ಗೆ ೧೦.೩೦ ಕ್ಕೆ
ಸ್ಥಳ: ಶೇಷಾದ್ರಿಪುರಂ ವಿದ್ಯಾಲಯ ಸಭಾಂಗಣ
ಶೇಷಾದ್ರಿಪುರಂ ವಿದ್ಯಾಲಯ (ಕಾಲೇಜು), ಬೆಂಗಳೂರು.
ಉದ್ಘಾಟನೆ ಹಾಗು ಸಂಪೂರ್ಣ CMS ಬಿಡುಗಡೆ :
ಶ್ರೀ ಯು.ಆರ್ ಅನಂತಮೂರ್ತಿ, ಚಿಂತಕರು, ಲೇಖಕರು
ಕನ್ನಡ ಪದ ಪರೀಕ್ಷಕದ ಬಿಡುಗಡೆ:
ಸಿದ್ಧಲಿಂಗಯ್ಯ
ಅಧ್ಯಕ್ಷರು - ಕನ್ನಡ ಅಭಿವೃದ್ಧಿ ಪ್ರಾಧಿಕಾರ
ಮುಖ್ಯ ಅತಿಥಿಗಳು:
ರಾಮಚಂದ್ರ ಗೌಡ
ರೇಶ್ಮೆ, ಜವಳಿ ಹಾಗು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
ಕರ್ನಾಟಕ ಸರ್ಕಾರ
ಬಿ ಕೆ ಚಂದ್ರಶೇಖರ್
ಮಾಜಿ ಸಚಿವರು
ಅಧ್ಯಕ್ಷತೆ
ಶ್ರೀನಾಥ ಶಾಸ್ತ್ರಿ
ಕನ್ನಡ ಗಣಕ ಪರಿಷತ್
೦೨.೩೦ ರಿಂದ ಚರ್ಚಾಗೋಷ್ಠಿ
೧. "ಕನ್ನಡದ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ"
೨. "ಕನ್ನಡಸಾಹಿತ್ಯ.ಕಾಂ ಮುಂದೇನು?"
ವಿಶೇಷ ಅಹ್ವಾನಿತರು -ನಮ್ಮೊಂದಿಗೆ:
ವಿವೇಕ ಶಾನಭಾಗ
ಜಯಂತ್ ಕಾಯ್ಕಿಣಿ
ಸುಮತೀಂದ್ರ ನಾಡಿಗ್
ಗಿರೀಶ್ ಕಾಸರವಳ್ಳಿ
ಎ.ಆರ್ ಶ್ರೀನಿವಾಸಯ್ಯ
ನರಹಳ್ಳಿ ಬಾಲಸುಬ್ರಹ್ಮಣ್ಯ
ಕೃಷ್ಣ ಪರಮೇಶ್ವರ ಭಟ್ಟ
ಡಾ.ಕೊಟ್ರಸ್ವಾಮಿ
ಡಾ. ಮಧುರಾ ಹೆಗ್ಡೆ
ಆರ್.ಸಿ ಕುಲಕರ್ಣಿ
ಶ್ರೀನಿವಾಸ ಶರ್ಮ
ಶ್ರೀನಿವಾಸ ರಾಜ
ವಿಜಯಾ ಸುಬ್ಬರಾಜ
ಗೀತಾಚಾರ್ಯ ಎನ್.
ಬೈರೇಗೌಡ ಜಿ.ಬಿ
ಹರೀಶ್ ಮಂಗಳಾ ಪ್ರಿಯದರ್ಶಿನಿ.
ಅಪ್ಪಟ ಕನ್ನಡದ ಕೆಲಸಕ್ಕೆ ತಪ್ಪದೆ ಬನ್ನಿ
ಬಳಗದ ಪರ್ವಾಗಿ
ಕಿರಣ್
ಸಂಪರ್ಕ: ೯೮೪೫೬ ೯೬೫೬೫
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಟಿವಿ ವಾಹಿನಿಗಳ ಅಬ್ಬರ ಮತ್ತು ಸರ್ಕಾರಿ ರೇಡಿಯೊ ವಾಹಿನಿಗಳ ಏಕತಾನತೆಯ ಕಾರ್ಯಕ್ರಮಗಳನ್ನು ಕೇಳಿ ಬೇಸತ್ತು ರೇಡಿಯೊವನ್ನು ಮೂಲೆಗೆಸೆದಿದ್ದ ಜನರನ್ನು ಮತ್ತೆ ರೇಡಿಯೋದೆಡೆಗೆ...
-
"NAVILAADAVARU" a Kannada film realized by a small group of enthusiasts, is produced in just Rs 35000. We are screening this film ...
-
(ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ. ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರು...
-
ಸ್ನೇಹಿತರೆ, ಆವತ್ತು ಭಾನುವಾರ ಬಸವನಗುಡಿಯ ಎನ್.ಆರ್.ಕಾಲೋನಿಯಲ್ಲಿ ಬಸ್ಸಿಳಿದಾಗ ಬೇಸಿಗೆಯ ಧಗೆ ಮುಖಕ್ಕೆ ರಾಚುತ್ತಿತ್ತು. ಮೈಯ ಶಕ್ತಿಯೆಲ್ಲಾ ಬೆವರಾಗಿ ಹರಿದು ಕರ್ಚೀಪು ಒ...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
ಕಂಪ್ಯೂಟಿಂಗ್ ವಾತಾವರಣದಲ್ಲಿ ಕನ್ನಡದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕನ್ನಡಸಾಹಿತ್ಯಡಾಟ್ಕಾಂ ಸರ್ಕಾರಕ್ಕೆ ಸಲ್ಲಿಸಲಿರುವ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ...
-
ಗೆಳೆಯರೆ, "ಮಾಹಿತಿ ತಂತ್ರಜ್ಞಾನದ ಸಂದರ್ಭದಲ್ಲಿ ದೇಸಗತಿ ಭಾಷೆಗಳು ಮತ್ತು ಸಂಸ್ಕೃತಿ" - ಈ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣವೊಂದನ್ನು, ನಡೆಸ...
-
www.samvaada.com Dear Friends, "Samvaada.com" is constantly orgainising film shows, film discourses and film readings in order...
-
ಪುಸ್ತಕಗಳು ನಿಮ್ಮ ಮನೆಯಂಗಳಕ್ಕೆ...ಮನದಂಗಳಕ್ಕೆ. ಅತ್ತು ಹಗುರಾಗಲು ಹೆಗಲಿನಾಸರೆಯಿಲ್ಲ ನಕ್ಕು ಸಂಭ್ರಮಿಸಲು ಸಾವಿನನುಮತಿಯಿಲ್ಲ ಎಂದು ಬರೆಯುವ ವಿಕ್ರಮ ಹತ್ವಾರ್ ಮೊದಲ ...
No comments:
Post a Comment