12.04.2006
ಕನ್ನಡಸಾಹಿತ್ಯಡಾಟ್ಕಾಂ ಮನವಿ: ವಿವಿಧ ಕ್ಷೇತ್ರಗಳಲ್ಲಿ ಸಂಚಲನ
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು.ಆರ್.ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ.ಎನ್.ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,
೫.ಜಯಂತ್ ಕಾಯ್ಕಿಣಿ, ಕಥೆಗಾರರು
೬.ಚಿರಂಜೀವಿ ಸಿಂಗ್ IAS,ನಿವೃತ್ತ ಮುಖ್ಯಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
೭.ಮನು ಚಕ್ರವರ್ತಿ ಎನ್ ,ಪ್ರಾಧ್ಯಾಪಕರು,ಎನ್ಎಂಕೆಆರ್ವಿ ಕಾಲೇಜು
೮.ಎ ಎನ್ ಪ್ರಸನ್ನ, ರಂಗಕರ್ಮಿಗಳು
೯.ಸರ್ವಮಂಗಳ, ಅನುವಾದಕಿ
೧೦.ನಾಗರಾಜ ವಸ್ತಾರೆ,ಬರಹಗಾರರು
೧೧.ರಘುನಂದನ,ರಂಗ ನಿರ್ದೇಶಕರು
೧೨.ವಿವೇಕ ಶಾನಭಾಗ, ಕಥೆಗಾರರು, ಸಂಪಾದಕರು-'ದೇಶಕಾಲ'ಸಾಹಿತ್ಯಿಕ ಪತ್ರಿಕೆ
೧೩.ವಿಜಯ್ ಭಾರಧ್ವಾಜ್ ,ಕ್ರಿಕೆಟ್ ತಾರೆ
೧೪.ವಸುಧೇಂದ್ರ, ಬರಹಗಾರರು,'ಛಂದ' ಪುಸ್ತಕ ಪ್ರಕಾಶನ
೧೫.ಬಾ ಕಿ ನ ,ಸಂಪಾದಕರು, ಗಾಂಧಿ ಬಜಾರ್ ಪತ್ರಿಕೆ
೧೬.ಪವಿತ್ರ ಲೋಕೇಶ್,ಹಿರಿ-ಕಿರು ತೆರೆ ಕಲಾವಿದೆ
೧೭.ರೇಖಾ ದಾಸ್, ಹಿರಿ-ಕಿರು ತೆರೆ ಕಲಾವಿದೆ
೧೮.ಕೆ ಎಸ್ ಎಲ್ ಸ್ವಾಮಿ(ರವೀ),ಚಲನಚಿತ್ರ ನಿರ್ದೇಶಕರು
೧೯.ಕುಲಶೇಖರಿ, ಬರಹಗಾ(ರ)ರ್ತಿ
೨೦.ಎಸ್ ಶೆಟ್ಟರ್, ಇತಿಹಾಸಕಾರರು
೨೧.ಪದ್ಮರಾಜ ದಂಡಾವತೆ,ಸಹ ಸಂಪಾದಕರು, ಪ್ರಜಾವಾಣಿ
೨೨.ಕೆ ಸುಚೇಂದ್ರ ಪ್ರಸಾದ್, ಕಿರು-ಹಿರಿ ತೆರೆ ಕಲಾವಿದರು
೨೩.ಮಾನಸ ನಯನ, ಸಂಗೀತಗಾರರು
೨೪.ಗಣೇಶ್, ರಂಗತಜ್ಞರು
೨೫. ಎಸ್ ಕೆ ಶ್ಯಾಮಸುಂದರ್, ಸಂಪಾದಕರು, ದಟ್ಸ್ಕನ್ನಡಡಾಟ್ಕಾಂ
೨೬.ಸಚ್ಛಿದಾನಂದ ಹೆಗ್ಗಡೆ ಬರಹಗಾರರು
೨೭.ಕೆ ಆರ್ ಚಂದ್ರಶೇಖರ್, ಹಿರಿಯ ವ್ಯವಸ್ಥಾಪಕರು, ಐ ಟಿ ಸಂಸ್ಥೆ('ನೂರೆಂಟು ಸುಳ್ಳು'-ಬ್ಲಾಗಕರ್ತರು)
ಜನಪ್ರಿಯ ಲೇಖನಗಳು
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
ಎಸ್.ಕೆ.ಕರೀಂಖಾನರಿಗೊಂದು ನುಡಿನಮನ..... ನಾಡಿನ ಹೆಸರಾಂತ ಜಾನಪದ ತಜ್ಞರಾಗಿದ್ದ ಎಸ್.ಕೆ.ಕರೀಂಖಾನರು ಇಂದು(೨೯-೦೭-೦೬,ಶನಿವಾರ) ನಮ್ಮನ್ನಗಲಿದ್ದಾರೆ. ಆ ಹಿರಿಯ ಜೀ...
-
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಶೇಷಾದ್ರಿಪುರಂ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಚರಿಸುತ್ತಿರುವ ಕನ್ನಡಸಾಹಿತ್ಯ.ಕಾಂ ನ ಐದನೇ ವಾರ್ಷಿಕೋತ್ಸವ, ...
-
ಲೇಖಕರು: ಎಚ್ ಎಸ್ ಪ್ರಭಾಕರ್ ಕೃಪೆ: ಸಂಯುಕ್ತ ಕರ್ನಾಟಕ ಹಾಸನ, ಜೆ.ಡಿ.ಎಸ್. ಭದ್ರಕೋಟೆಯಾಗಿದ್ದರೂ ಮುಂಬರುವ ಸಂಸತ್ ಚುನಾವಣೆಗಳಲ್ಲಿ ಸ್ವಲ್ಪ ಸಂಘಟಿತ ಶ್ರಮ ಹಾಕಿದ್ದರ...
-
ಅ ದು ಮೊದಲ ಮಹಾಯುದ್ಧದ ನಂತರ ಕಾಲ. ಮಿತ್ರ ಸೇನೆಯ ಎದುರು ಹೀನಾಯವಾಗಿ ಸೋತ ಜರ್ಮನಿ ತನ್ನ ಭೂಭಾಗಗಳನ್ನು ಕಳೆದುಕೊಂಡಿದ್ದಲ್ಲದೆ, ಯುದ್ಧ ನಷ್ಟವೆಂದು ಅಪಾರವಾದ ವೆಚ್ಚವನ್ನು...
-
(ಗೆಳೆಯ ಆಸ್ಟಿನ್ ಜೋಸ್ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲಿನವ. ವೃತ್ತಿಯಿಂದ ವಿಪ್ರೊ ಕಂಪನಿಯಲ್ಲಿ ತಂತ್ರಾಂಶ ತಜ್ಞ. ವಿಜಯನಗರ ಕಾಲದ ನಾಣ್ಯ ಸಂಗ್ರಹ...
-
ಕನ್ನಡಸಾಹಿತ್ಯ.ಕಾಂ ಗೆ ಆಗ ತಾನೆ ಒಂದು ಜಯ ದೊರಕಿತ್ತು. ಮೈಕ್ರೋಸಾಫ್ಟ್ನ 'ತುಂಗಾ' ಫಾಂಟ್ ವಿಚಾರದಲ್ಲಿ ಕನ್ನಡಸಾಹಿತ್ಯ.ಕಾಮ್ ನೆಡೆಸಿದ ಹೋರಾಟ, ಚರ್ಚೆಗಳು, ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
(ಸ್ನೇಹಿತರೆ ಬೆಂಗಳೂರು ಮಾತನಾಡುವವರಿಗೆ ಮುಕ್ತ ಅವಕಾಶ ನೀಡಿದೆ. ಇಲ್ಲಿ ಕನ್ನಡಿಗರನ್ನು ಬಯ್ಯಬಹುದು. ಅನ್ಯಭಾಷಿಗರನ್ನು ಅವರ ಭಾಷೆಯಲ್ಲಿಯೇ ಓಲೈಸಬಹುದು. ಬೀದಿ ನಾಯಿಗಳ ಪರ...
-
ಲೇಖಕರು: ಎಚ್.ಎಸ್. ಪ್ರಭಾಕರ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ನಿಧನರಾದ ಪ್ರಯುಕ್ತ ಸರ್ಕಾರ ಜ.೨೮ ರಿಂದ ಫೆ.೩ ರವರೆಗೆ ಒಂದು ವಾರ ಶೋಕಾಚರಣೆ ಪ್ರಕಟಿಸಿದ್ದು ಸರಿ...
No comments:
Post a Comment