12.04.2006
ಕನ್ನಡಸಾಹಿತ್ಯಡಾಟ್ಕಾಂ ಮನವಿ: ವಿವಿಧ ಕ್ಷೇತ್ರಗಳಲ್ಲಿ ಸಂಚಲನ
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು.ಆರ್.ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ.ಎನ್.ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,
೫.ಜಯಂತ್ ಕಾಯ್ಕಿಣಿ, ಕಥೆಗಾರರು
೬.ಚಿರಂಜೀವಿ ಸಿಂಗ್ IAS,ನಿವೃತ್ತ ಮುಖ್ಯಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
೭.ಮನು ಚಕ್ರವರ್ತಿ ಎನ್ ,ಪ್ರಾಧ್ಯಾಪಕರು,ಎನ್ಎಂಕೆಆರ್ವಿ ಕಾಲೇಜು
೮.ಎ ಎನ್ ಪ್ರಸನ್ನ, ರಂಗಕರ್ಮಿಗಳು
೯.ಸರ್ವಮಂಗಳ, ಅನುವಾದಕಿ
೧೦.ನಾಗರಾಜ ವಸ್ತಾರೆ,ಬರಹಗಾರರು
೧೧.ರಘುನಂದನ,ರಂಗ ನಿರ್ದೇಶಕರು
೧೨.ವಿವೇಕ ಶಾನಭಾಗ, ಕಥೆಗಾರರು, ಸಂಪಾದಕರು-'ದೇಶಕಾಲ'ಸಾಹಿತ್ಯಿಕ ಪತ್ರಿಕೆ
೧೩.ವಿಜಯ್ ಭಾರಧ್ವಾಜ್ ,ಕ್ರಿಕೆಟ್ ತಾರೆ
೧೪.ವಸುಧೇಂದ್ರ, ಬರಹಗಾರರು,'ಛಂದ' ಪುಸ್ತಕ ಪ್ರಕಾಶನ
೧೫.ಬಾ ಕಿ ನ ,ಸಂಪಾದಕರು, ಗಾಂಧಿ ಬಜಾರ್ ಪತ್ರಿಕೆ
೧೬.ಪವಿತ್ರ ಲೋಕೇಶ್,ಹಿರಿ-ಕಿರು ತೆರೆ ಕಲಾವಿದೆ
೧೭.ರೇಖಾ ದಾಸ್, ಹಿರಿ-ಕಿರು ತೆರೆ ಕಲಾವಿದೆ
೧೮.ಕೆ ಎಸ್ ಎಲ್ ಸ್ವಾಮಿ(ರವೀ),ಚಲನಚಿತ್ರ ನಿರ್ದೇಶಕರು
೧೯.ಕುಲಶೇಖರಿ, ಬರಹಗಾ(ರ)ರ್ತಿ
೨೦.ಎಸ್ ಶೆಟ್ಟರ್, ಇತಿಹಾಸಕಾರರು
೨೧.ಪದ್ಮರಾಜ ದಂಡಾವತೆ,ಸಹ ಸಂಪಾದಕರು, ಪ್ರಜಾವಾಣಿ
೨೨.ಕೆ ಸುಚೇಂದ್ರ ಪ್ರಸಾದ್, ಕಿರು-ಹಿರಿ ತೆರೆ ಕಲಾವಿದರು
೨೩.ಮಾನಸ ನಯನ, ಸಂಗೀತಗಾರರು
೨೪.ಗಣೇಶ್, ರಂಗತಜ್ಞರು
೨೫. ಎಸ್ ಕೆ ಶ್ಯಾಮಸುಂದರ್, ಸಂಪಾದಕರು, ದಟ್ಸ್ಕನ್ನಡಡಾಟ್ಕಾಂ
೨೬.ಸಚ್ಛಿದಾನಂದ ಹೆಗ್ಗಡೆ ಬರಹಗಾರರು
೨೭.ಕೆ ಆರ್ ಚಂದ್ರಶೇಖರ್, ಹಿರಿಯ ವ್ಯವಸ್ಥಾಪಕರು, ಐ ಟಿ ಸಂಸ್ಥೆ('ನೂರೆಂಟು ಸುಳ್ಳು'-ಬ್ಲಾಗಕರ್ತರು)
ಜನಪ್ರಿಯ ಲೇಖನಗಳು
-
ಕನ್ನಡಸಾಹಿತ್ಯ.ಕಾಂ ಗೆ ಆಗ ತಾನೆ ಒಂದು ಜಯ ದೊರಕಿತ್ತು. ಮೈಕ್ರೋಸಾಫ್ಟ್ನ 'ತುಂಗಾ' ಫಾಂಟ್ ವಿಚಾರದಲ್ಲಿ ಕನ್ನಡಸಾಹಿತ್ಯ.ಕಾಮ್ ನೆಡೆಸಿದ ಹೋರಾಟ, ಚರ್ಚೆಗಳು, ...
-
ಭಾನುವಾರ ಅಕ್ಟೋಬರ್ ೧. ಆಯುಧ ಪೂಜೆ ದಿವಸ, ಮೈಸೂರಿಗೆ ದಸರ ಸಂಭ್ರಮ. ಮೈಸೂರೆಂಬ ರಾಜನಗರಿ ನವ ವಧುವಂತೆ ಅಲಂಕಾರಗೊಂಡು ಮೈಮರೆತಿತ್ತು. ಆ ಸಂದರ್ಭದಲ್ಲಿ ಬೆಂಗಳೂರಿನ ಹಬ್ಬ...
-
ಸಮ್ಮೇಳನದ ಮಳಿಗೆಯಲ್ಲಿ ಶನಿವಾರ ನಮಗಂತೂ ಶುಭದಿನ. ಎದ್ದು ನ(ಗ)ರಿಗಳ ಮುಖ ನೋಡಿದ್ದರಿಂದಲೋ ಏನೋ ಭರ್ಜರಿ ನಲವತ್ತು ಸಾವಿರ ವ್ಯಾಪಾರ-೮*೮ ಮಳಿಗೆಯೊಂದರಲ್ಲೇ. ವ್ಯಾಪಾ...
-
ಪುಸ್ತಕಗಳು ನಿಮ್ಮ ಮನೆಯಂಗಳಕ್ಕೆ...ಮನದಂಗಳಕ್ಕೆ. ಅತ್ತು ಹಗುರಾಗಲು ಹೆಗಲಿನಾಸರೆಯಿಲ್ಲ ನಕ್ಕು ಸಂಭ್ರಮಿಸಲು ಸಾವಿನನುಮತಿಯಿಲ್ಲ ಎಂದು ಬರೆಯುವ ವಿಕ್ರಮ ಹತ್ವಾರ್ ಮೊದಲ ...
-
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಶೇಷಾದ್ರಿಪುರಂ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಚರಿಸುತ್ತಿರುವ ಕನ್ನಡಸಾಹಿತ್ಯ.ಕಾಂ ನ ಐದನೇ ವಾರ್ಷಿಕೋತ್ಸವ, ...
-
ಮಾನ್ಯ ಮುಖ್ಯ ಮಂತ್ರಿಗಳು ಹಾಗು ಮಾಹಿತಿ ತಂತ್ರಜ್ಞಾನ ಸಚಿವರು, ಕರ್ನಾಟಕ ಸರ್ಕಾರ ಮಾನ್ಯ ಪ್ರಾಥಮಿಕ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಮಾನ್ಯ ಪ್ರೌಢ ಶಿಕ್ಷಣ ಸಚಿವರು ಕರ...
-
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
(ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ. ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರು...
-
ಲೇಖಕರು: ಎಚ್ ಎಸ್ ಪ್ರಭಾಕರ್ ಕೃಪೆ: ಸಂಯುಕ್ತ ಕರ್ನಾಟಕ ಹಾಸನ, ಜೆ.ಡಿ.ಎಸ್. ಭದ್ರಕೋಟೆಯಾಗಿದ್ದರೂ ಮುಂಬರುವ ಸಂಸತ್ ಚುನಾವಣೆಗಳಲ್ಲಿ ಸ್ವಲ್ಪ ಸಂಘಟಿತ ಶ್ರಮ ಹಾಕಿದ್ದರ...
No comments:
Post a Comment