12.04.2006
ಕನ್ನಡಸಾಹಿತ್ಯಡಾಟ್ಕಾಂ ಮನವಿ: ವಿವಿಧ ಕ್ಷೇತ್ರಗಳಲ್ಲಿ ಸಂಚಲನ
ಕನ್ನಡಸಾಹಿತ್ಯಡಾಟ್ಕಾಂ ಸಲ್ಲಿಸಲಿರುವ ಆಂದೋಲನದ ರೂಪ ತಾಳಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಂಚಲನವೊಂದು ಮೂಡುತ್ತಿದೆ. ಬೆಂಬಲ ವ್ಯಕ್ತಪಡಿಸಿದವರ ಪಟ್ಟಿ ಬೆಳೆಯುತ್ತಿದೆ.
ಈ ವಾರ ಬೆಂಬಲ ಸೂಚಿಸಿದ ಗಣ್ಯರ ಹೆಸರುಗಳು ಇಂತಿವೆ:
೧.ಯು.ಆರ್.ಅನಂತಮೂರ್ತಿಯವರು,ಚಿಂತಕರು,ಜ್ಞಾನಪೀಠ ಪ್ರಶಸ್ತಿ ವಿಜೇತರು
೨.ಟಿ.ಎನ್.ಸೀತಾರಾಂ,ಪ್ರಸಿದ್ಧ ಕಿರು-ಹಿರಿ ತೆರೆ ನಿರ್ದೇಶಕರು
೩.ರವಿ ಬೆಳಗೆರೆ, ಸಂಪಾದಕರು, ಹಾಯ್ ಬೆಂಗಳೂರ್!
೪.ಸಿ ಆರ್ ಸಿಂಹ,
೫.ಜಯಂತ್ ಕಾಯ್ಕಿಣಿ, ಕಥೆಗಾರರು
೬.ಚಿರಂಜೀವಿ ಸಿಂಗ್ IAS,ನಿವೃತ್ತ ಮುಖ್ಯಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
೭.ಮನು ಚಕ್ರವರ್ತಿ ಎನ್ ,ಪ್ರಾಧ್ಯಾಪಕರು,ಎನ್ಎಂಕೆಆರ್ವಿ ಕಾಲೇಜು
೮.ಎ ಎನ್ ಪ್ರಸನ್ನ, ರಂಗಕರ್ಮಿಗಳು
೯.ಸರ್ವಮಂಗಳ, ಅನುವಾದಕಿ
೧೦.ನಾಗರಾಜ ವಸ್ತಾರೆ,ಬರಹಗಾರರು
೧೧.ರಘುನಂದನ,ರಂಗ ನಿರ್ದೇಶಕರು
೧೨.ವಿವೇಕ ಶಾನಭಾಗ, ಕಥೆಗಾರರು, ಸಂಪಾದಕರು-'ದೇಶಕಾಲ'ಸಾಹಿತ್ಯಿಕ ಪತ್ರಿಕೆ
೧೩.ವಿಜಯ್ ಭಾರಧ್ವಾಜ್ ,ಕ್ರಿಕೆಟ್ ತಾರೆ
೧೪.ವಸುಧೇಂದ್ರ, ಬರಹಗಾರರು,'ಛಂದ' ಪುಸ್ತಕ ಪ್ರಕಾಶನ
೧೫.ಬಾ ಕಿ ನ ,ಸಂಪಾದಕರು, ಗಾಂಧಿ ಬಜಾರ್ ಪತ್ರಿಕೆ
೧೬.ಪವಿತ್ರ ಲೋಕೇಶ್,ಹಿರಿ-ಕಿರು ತೆರೆ ಕಲಾವಿದೆ
೧೭.ರೇಖಾ ದಾಸ್, ಹಿರಿ-ಕಿರು ತೆರೆ ಕಲಾವಿದೆ
೧೮.ಕೆ ಎಸ್ ಎಲ್ ಸ್ವಾಮಿ(ರವೀ),ಚಲನಚಿತ್ರ ನಿರ್ದೇಶಕರು
೧೯.ಕುಲಶೇಖರಿ, ಬರಹಗಾ(ರ)ರ್ತಿ
೨೦.ಎಸ್ ಶೆಟ್ಟರ್, ಇತಿಹಾಸಕಾರರು
೨೧.ಪದ್ಮರಾಜ ದಂಡಾವತೆ,ಸಹ ಸಂಪಾದಕರು, ಪ್ರಜಾವಾಣಿ
೨೨.ಕೆ ಸುಚೇಂದ್ರ ಪ್ರಸಾದ್, ಕಿರು-ಹಿರಿ ತೆರೆ ಕಲಾವಿದರು
೨೩.ಮಾನಸ ನಯನ, ಸಂಗೀತಗಾರರು
೨೪.ಗಣೇಶ್, ರಂಗತಜ್ಞರು
೨೫. ಎಸ್ ಕೆ ಶ್ಯಾಮಸುಂದರ್, ಸಂಪಾದಕರು, ದಟ್ಸ್ಕನ್ನಡಡಾಟ್ಕಾಂ
೨೬.ಸಚ್ಛಿದಾನಂದ ಹೆಗ್ಗಡೆ ಬರಹಗಾರರು
೨೭.ಕೆ ಆರ್ ಚಂದ್ರಶೇಖರ್, ಹಿರಿಯ ವ್ಯವಸ್ಥಾಪಕರು, ಐ ಟಿ ಸಂಸ್ಥೆ('ನೂರೆಂಟು ಸುಳ್ಳು'-ಬ್ಲಾಗಕರ್ತರು)
ಜನಪ್ರಿಯ ಲೇಖನಗಳು
-
ಬರಹ: ಕಿರಣ್ ಎಂ ನಿರ್ವಾಹಕರು ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಬೆಂಗಳೂರು ಈ ಶಿಬಿರದ ಮಾಸ್ಟರ್ ಪ್ಲಾನ್ ಎರಡು ತಿಂಗಳು ಹಳೆಯದ್ದು. ಬೆಂಗಳೂರಿನ ಧಾವಂತದಲ್ಲಿ ನಮ್ಮನ್ನೆ...
-
ಅಂ ತೂ ಕಳ್ಳಭಟ್ಟಿಯ ಹೆಸರಿನಲ್ಲಿ methyl alcohol ಅಥವ methanol ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸಾರಾಯಿ ನಿಷೇಧವಿರುವ ಕರ್ನಾಟಕ ಮತ್ತು ನಿಷೇಧವಿಲ್ಲದಿರುವ ತಮ...
-
ಲೇಖಕರು: ಎಚ್.ಎಸ್. ಪ್ರಭಾಕರ, ಹಾಸನ ಲೇಖನ ಕೃಪೆ: ಸಂಯುಕ್ತ ಕರ್ನಾಟಕ ಈ ಜಗತ್ತಿನಲ್ಲಿ ನಾವು ನೀವು ಸೇರಿದಂತೆ ಜೀವಿಗಳು ಯಾವ ಕಾರಣಕ್ಕಾಗಿ ಜೀವಿಸಬೇಕು; ಜೀವಿಸುವ ಉದ್ದೇಶವ...
-
( ಸ್ನೇಹಿತರೆ, ಲೇಖನ ಓದಿಯಾದ ಮೇಲೆ questnet ಮತ್ತು ಇದೇ ತರದ ಇನ್ನಿತರ ಚೈನ್ ಮಾರ್ಕೆಟಿಂಗ್ ಕಂಪನಿಗಳಿಂದ ನಿಮ್ಮ ಮತ್ತು ಪರಿಚಿತರಿಗಾದ ವಂಚನೆಯನ್ನು ದಯಮಾಡಿ comment ...
-
ಕೆಲವೊಮ್ಮೆ ಹಾಗಾಗುತ್ತೆ. ಎದುರಾಗುವ ಪ್ರತಿ ಸನ್ನಿವೇಷವೂ ನಮಗೆ ವಿರುದ್ಧವಾಗಿ ವರ್ತಿಸುತ್ತಿರುತ್ತದೆ. ಕನ್ನಡ ಅಂತರ್ಜಾಲ ಜಗತ್ತಿನಲ್ಲಿ ಕನ್ನಡದ ಪ್ರಾತಿನಿಧ್ಯತೆಯನ್ನು ಐದ...
-
ಶ್ರೀಮಾತಾ, ಕ್ಷಮೆಯಿರಲಿ ನನ್ನ ಗಡಿಬಿಡಿ ಮತ್ತು ಹೊಸ ಹುಡುಗಿಯರನ್ನು ನೇರವಾಗಿ ಮಾತನಾಡಿಸಲಾಗದ ಲಘು ಸಂಕೋಚಕ್ಕೆ. ಬ್ಲಾಗೀ ಮಿಲನದಲ್ಲಿ ರಾಜೇಶ್ ನಿಮ್ಮನ್ನು ’ಮ್ಯುಸಿಸಿಯನ್’...
-
(ಸ್ನೇಹಿತರೆ ಬೆಂಗಳೂರು ಮಾತನಾಡುವವರಿಗೆ ಮುಕ್ತ ಅವಕಾಶ ನೀಡಿದೆ. ಇಲ್ಲಿ ಕನ್ನಡಿಗರನ್ನು ಬಯ್ಯಬಹುದು. ಅನ್ಯಭಾಷಿಗರನ್ನು ಅವರ ಭಾಷೆಯಲ್ಲಿಯೇ ಓಲೈಸಬಹುದು. ಬೀದಿ ನಾಯಿಗಳ ಪರ...
-
ಬರಹಗಾರರು - ವಿಶಾಲಮತಿ , `ಪುಸ್ತಕ ಪ್ರೀತಿ' ಬ್ಲಾಗ್ ಅಂತರ್ಜಾಲದ ಓದುಗರಿಗೆ ಕನ್ನಡ ಪುಸ್ತಕಗಳ ಬಗೆಗಿನ ಪ್ರೀತಿಯನ್ನು ಬೆಳೆಸಬೇಕೆಂಬ ಉದ್ದೇಶದಿಂದ ಬ್ಲಾಗ್ ಪ್ರಪಂಚದಲ...
-
ಸ್ನೇಹಿತರೆ, ‘Gold questnet ಪೋಸ್ಟ್ಮಾರ್ಟಂ:ಚಿನ್ನ ಮಾರಿ ಲಕ್ಷ ಗಳಿಸಿ’ ಲೇಖನ ಇಷ್ಟೊಂದು ಸಂಚಲನಕ್ಕೆ ಕಾರಣವಾಗುತ್ತೆ ಅನ್ನೋ ಯೋಚನೆ ನನಗಿರಲಿಲ್ಲ. ಇ-ಮೈಲ್ನಲ್ಲಿ, ಫ...
-
ಕನ್ನಡಸಾಹಿತ್ಯ.ಕಾಂ ಸಾಮೂಹಿಕ ಚಟುವಟಿಕೆಯಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ನೆಡೆದ ಸಂಪೂರ್ಣ ಮತ್ತು ಪದಪರೀಕ್ಷಕ ಬಿಡುಗಡೆ ಸಮಾರಂಭ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದಲ್...
No comments:
Post a Comment